ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ನವೀನ್ ಕುಮಾರ್ ರೈ. ಕೆ ದೈಹಿಕ ಶಿಕ್ಷಣ ಶಿಕ್ಷಕರು ಕೆ. ಪಿ.ಎಸ್ ಕೆಯ್ಯೂರ್ ಅವರು ಮಾತನಾಡಿ “ಹಾಕಿ ಕ್ರೀಡೆ” ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆಗಸ್ಟ್ 29 ನ್ನು ಆಚರಿಸಲಾಗುತ್ತದೆ . ಸ್ವಾತಂತ್ರ್ಯ ಪೂರ್ವ ಕಾಲಘಟ್ಟದಲ್ಲಿ ಒಲಿಂಪಿಕ್ಸ್ ನಲ್ಲಿ ಭಾರತೀಯ “ಹಾಕಿ ಕ್ರೀಡೆ” ಮಾಂತ್ರಿಕ …

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ Read More »