akshaya

ಪುತ್ತೂರುಅಕ್ಷಯಕಾಲೇಜಿನಲ್ಲಿ “WORKPLACE ETHIQUETTE”  ಕಾರ್ಯಾಗಾರ:

ಅಕ್ಷಯ ಕಾಲೇಜಿನಲ್ಲಿ  ವಾಣಿಜ್ಯ ವಿಭಾಗ ದ ಇನ್ವಿಕ್ತಾ  ಕಾಮರ್ಸ್ ಅಸೋಸಿಯೇಷನ್ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ  ಸಹಭಾಗಿತ್ವದಲ್ಲಿ ಕೆಲಸ   ಸ್ಥಳದ  ಶಿಷ್ಟಾಚಾರ ಎಂಬ ವಿಷಯದಲ್ಲಿ ಕಾರ್ಯಾಗಾರದ   ಸಂಪನ್ಮೂಲ ವ್ಯಕ್ತಿಯಾಗಿ  ಕುಮಾರಿ  ಅಕ್ಷತ ಕೆ  ಹಣಕಾಸು ವಿಶ್ಲೇಷಕರು ನೋವಿಗೋ  ಐ. ಟಿ  ಸಂಸ್ಥೆ ಮಂಗಳೂರು  ಇವರು  ಭಾಗವಹಿಸಿದರು.   ಕೆಲಸ   ಸ್ಥಳದ  ಶಿಷ್ಟಾಚಾರವು ಒಂದು ನಿರ್ದಿಷ್ಟ ವ್ಯವಹಾರದಲ್ಲಿ ಉದ್ಯೋಗಿಗಳಿಂದ ನಿರೀಕ್ಷಿಸಲಾಗುವ ಮಾತು ಮತ್ತು ನಡವಳಿಕೆಯಾಗಿದೆ.  ಉದ್ಯೋಗಿಗಳು ,ಮಾಲೀಕರು  ಮತ್ತು ಗ್ರಾಹಕರ ಮಧ್ಯೆ ಉತ್ತಮ  ಬಾಂಧವ್ಯ  ಅತೀ  ಅಗತ್ಯ.  ವಿಭಿನ್ನ …

ಪುತ್ತೂರುಅಕ್ಷಯಕಾಲೇಜಿನಲ್ಲಿ “WORKPLACE ETHIQUETTE”  ಕಾರ್ಯಾಗಾರ: Read More »

ಅಕ್ಷಯ ಕಾಲೇಜಿನಲ್ಲಿ ಇಫ್ತಾರ ಕೂಟ

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಫ್ತಾರಕೂಟವನ್ನು ವಿಜ್ರಂಬಣೆಯಿಂದ ಆಚರಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು, ಸಂಪ್ಯದ ಮುಸ್ಲಿಂ ಬಾಂಧವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು. ಆದರ್ಶ ಎಲೆಕ್ಟ್ರಾನಿಕ್ಸ್ ಅಂಡ್ ಫರ್ನಿಚರ್ಸ್, ಇಲ್ಲಿನ ಮಾಲಕರಾದ ಶ್ರೀ ಅಬ್ದುಲ್ ರಹಮಾನ್ ಇಫ್ತಾರ್ ಕೂಟದಲ್ಲಿ ಭಾಗವಹಿಸಿ, ಇದೊಂದು ಉತ್ತಮವಾದ ಕಾರ್ಯಕ್ರಮವನ್ನು ಕಾಲೇಜು ಆಯೋಜಿಸಿದೆ ಹಾಗೂ ಸರ್ವಧರ್ಮ ಸಮನ್ವಯ ಎನ್ನುವ ಶೀರ್ಷಿಕೆಯಡಿ ಏಕತೆಯನ್ನು ಸಾರುವ ಶ್ರೀ ಜಯಂತ ನಡುಬೈಲು ಇವರ ಯೋಚನೆಯು ಶ್ಲಾಘನೀಯ ಎಂದರು.ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲುರು,ಆಡಳಿತಾಧಿಕಾರಿ ಶ್ರೀ ಅರ್ಪಿತ್ ಟಿ.ಎ, ಉಪ …

ಅಕ್ಷಯ ಕಾಲೇಜಿನಲ್ಲಿ ಇಫ್ತಾರ ಕೂಟ Read More »

ಅಕ್ಷಯ ಕಾಲೇಜು: ರಕ್ಷಕ ಶಿಕ್ಷಕ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆಯಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದ ಪುತ್ತೂರು ಟೌನ್ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯದ ಶ್ರೀ ಶೇಖರ್ ಶೆಟ್ಟಿ ಇವರು, ಸೋಲು ಗೆಲುವಿನ ಪಯಣದಲ್ಲಿ ಮಕ್ಕಳನ್ನು ಸೋಲಲು ಬಿಡಿ, ಸೋತ ನಂತರ ಗೆಲುವು ಪಡೆದುಕೊಳ್ಳುವುದು ಗೆಲುವಿನ ಪ್ರಥಮ ದಾರಿಯಾಗಿರುತ್ತದೆ. ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿ ಮಾಡಿ ಎಂದುಅಭಿಪ್ರಾಯಪಟ್ಟರು. ಗುರುವಿನ …

ಅಕ್ಷಯ ಕಾಲೇಜು: ರಕ್ಷಕ ಶಿಕ್ಷಕ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ Read More »

ಡ್ರೀಮ್ಸ್ 25 ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಸುಬ್ರಮಣ್ಯ ಇಲ್ಲಿ ಮಾನವಿಕ ಸಂಘ ಆಯೋಜಿಸಿದ “ಡ್ರೀಮ್ಸ್ 25” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಫ್ಯಾಶನ್ ಶೋ ದಲ್ಲಿ ಪ್ರಥಮ, ಗಾಯನದಲ್ಲಿ ಪ್ರಥಮ, ಸಮೂಹ ನೃತ್ಯದಲ್ಲಿ ದ್ವಿತೀಯ, ಫೇಸ್ ಪೇಂಟಿಂಗ್ ನಲ್ಲಿ ದ್ವಿತೀಯ, ಮತ್ತು ಮೋಕ್ ಪ್ರೆಸ್ ನಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತದೆ.   ಕಾಲೇಜಿನ ಅಧ್ಯಕ್ಷರು,ಆಡಳಿತ ಮಂಡಳಿ,ಪ್ರಾಂಶುಪಾಲರು, ಸಿಬ್ಬಂದಿ ವರ್ಗ, ವಿಜೇತರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ   …

ಡ್ರೀಮ್ಸ್ 25 ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ Read More »

ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ.ಎಸ್ ಗೆ ರಾಜ್ಯ  ಮಟ್ಟದ ಯುವಜನೋತ್ಸವದಲ್ಲಿ ಪ್ರಶಸ್ತಿ

ಮೈಸೂರು ವಿಶ್ವವಿದ್ಯಾನಿಲಯ,ರಾಷ್ಟೀಯ ಸೇವಾ ಯೋಜನೆ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ  ಇವರ ಸಹಯೋಗದೊಂದಿಗೆ ಎನ್.ಎಸ್.ಎಸ್ ಭವನ ಸಾಹುಕಾರ್ ಚೆನ್ನಯ್ಯ ರಸ್ತೆ , ಸರಸ್ವಿತಿಪುರಂ , ಮೈಸೂರು ಇಲ್ಲಿ ಮಾರ್ಚ್.17 ರಿಂದ ಮಾರ್ಚ್.21 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ.ಎಸ್ ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ, ಸಾಮೂಹಿಕ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ  ಹಾಗೂ ಕಿರುನಾಟಕ  ಸ್ಪರ್ಧೆಯಲ್ಲಿ ದ್ವಿತೀಯ …

ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ.ಎಸ್ ಗೆ ರಾಜ್ಯ  ಮಟ್ಟದ ಯುವಜನೋತ್ಸವದಲ್ಲಿ ಪ್ರಶಸ್ತಿ Read More »

“ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ

  ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಡಾ I ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ ಸಹಯೋಗದಲ್ಲಿ,  ಸಮಾಜ ಕಾರ್ಯ ವಿಭಾಗ ಮತ್ತು ಪ್ರಜ್ಞಾಶ್ರಮ ಬೌದ್ಧಿಕ ದಿವ್ಯಾಂಗರ ವಸತಿಯುಕ್ತ ಕೇಂದ್ರ ಬೀರಮಲೆ ಬೆಟ್ಟ ಪುತ್ತೂರು ಇವುಗಳ ಸಯುಕ್ತ ಆಶ್ರಯದಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮವು ಅಕ್ಷಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ. ಪಕ್ಕಳ …

“ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ Read More »

ಅಕ್ಷಯ (ಗ್ಲೋರಿಯಾ)ಕಾಲೇಜ್ :    ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ. ಅಧ್ಯಕ್ಷರಾಗಿ ಪ್ರಶಾಂತ್  ಪೂವಾಜೆ

ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ ಯನ್ನು  ಪೂರ್ವ  ವಿದ್ಯಾರ್ಥಿ  ಶ್ರೀ ಚಂದ್ರಶೇಖರ ಕಿಲಾರ್ ಕಜೆ   ನಿರ್ವಹಿಸಿ  ಅಕ್ಷಯ ಕಾಲೇಜ್  ತನ್ನ ಪೂರ್ವದಲ್ಲಿ  ಶ್ರೀಯುತ  ದಿ. ಆನಂದ ಆಚಾರ್ಯ  ಅವರು  ಸ್ಥಾಪಿಸಿದ ಗ್ಲೋರಿಯಾ  ಎಂಬ ಸಂಸ್ಥೆ ಯನ್ನು ಮುನ್ನಡೆಸಿದ ಮತ್ತು ಕಟ್ಟಿ  ಬೆಳೆಸಿದ ಕೀರ್ತಿ ಶ್ರೀಯುತ  ಜಯಂತ್  ನಡು ಬೈಲ್  ಅವರಿಗೆ  ಸಲ್ಲುತ್ತದೆ . ಪುತ್ತೂರಿನಲ್ಲಿ  ವಿದ್ಯಾಭ್ಯಾಸ  ಕ್ಷೇತ್ರಕ್ಕೆ  ಶ್ರೀಯುತ  ದಿ. ಆನಂದ ಆಚಾರ್ಯ ಕೊಟ್ಟ  ಕೊಡುಗೆ,ಅವರ ನೆನಪು ಮತ್ತು  ಸಾಧನೆ  ಸದಾ  ಜೀವಂತವಾಗಿದೆ. ಹಳೇ  ವಿದ್ಯಾರ್ಥಿ ಸಂಘ  …

ಅಕ್ಷಯ (ಗ್ಲೋರಿಯಾ)ಕಾಲೇಜ್ :    ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ. ಅಧ್ಯಕ್ಷರಾಗಿ ಪ್ರಶಾಂತ್  ಪೂವಾಜೆ Read More »

*ಅಕ್ಷಯ ಕಾಲೇಜಿನಲ್ಲಿ “ಪ್ರಿನ್ಸ್ ಆಂಡ್ ಪ್ರಿನ್ಸೆಸ್” ಗ್ರ್ಯಾಂಡ್ ಫಿನಾಲೆ*

ಅಕ್ಷಯ ಕಾಲೇಜು ಪುತ್ತೂರು ಫ್ಯಾಷನ್ ಡಿಸೈನ್ ವಿಭಾಗ ಹಾಗೂ ಸಾಂಸ್ಕೃತಿಕ ಮತ್ತು ಲಲಿತಕಲಾ ಸಂಘದ ವತಿಯಿಂದ ನಡೆದ *”ಪ್ರಿನ್ಸ್ ಆಂಡ್ ಪ್ರಿನ್ಸೆಸ್”* ಫ್ಯಾಶನ್ ಶೋ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ದಿನಾಂಕ 08 ಫೆಬ್ರವರಿ ,2025 ಶನಿವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಡಿಸೆಂಬರ್ 01 ರಂದು ನಡೆದ ಮೊದಲ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿದ 260 ಸ್ಪರ್ಧಾಳುಗಳಲ್ಲಿ ಫಿನಾಲೆಗೆ ಆಯ್ಕೆಯಾದ 80 ಸ್ಪರ್ಧಾಳುಗಳು ಭಾಗವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್ ನೆರವೇರಿಸಿ “ಸ್ಪರ್ಧಾಳುಗಳು ತಮ್ಮ ಪ್ರತಿಭೆಯನ್ನು …

*ಅಕ್ಷಯ ಕಾಲೇಜಿನಲ್ಲಿ “ಪ್ರಿನ್ಸ್ ಆಂಡ್ ಪ್ರಿನ್ಸೆಸ್” ಗ್ರ್ಯಾಂಡ್ ಫಿನಾಲೆ* Read More »

ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ:

ರಾಜ್ಯ ಎನ್.ಎಸ್.ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಾಗಾವಿ ಗದಗ ಇಲ್ಲಿ ಫೆ.18 ರಿಂದ ಫೆ.22 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ತೃತೀಯ, ಗುಂಪು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಪ್ರಹಸನ ದ್ವಿತೀಯ ಹಾಗೂ ಮೂಖಾಭಿನಯ …

ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ: Read More »

ಅಕ್ಷಯ ಕಾಲೇಜು ಎನ್‌ಎಸ್‌ಎಸ್ ಶಿಬಿರ ಸಂಪನ್ನ

ಅಕ್ಷಯ ಕಾಲೇಜಿನ ರಾ.ಸೇ.ಯೋ.ಘಟಕಗಳ ವಾರ್ಷಿಕ ವಿಷೇಶ ಶಿಬಿರವು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮೇಗಿನಪೇಟೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಸ್ವಚ್ಛತಾ ಅಭಿಯಾನ, ಗಿಡ ನೆಡುವ ಕಾರ್ಯಕ್ರಮ ಮತ್ತು ಆರೋಗ್ಯ ಜಾಗೃತಿ ಸೇರಿದಂತೆ ಹಲವು ಸಮಾಜಮುಖಿ ಚಟುವಟಿಕೆಗಳು ನಡೆದವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಅಧ್ಯಕ್ಷರು ಜಯಂತ ನಡುಬೈಲು ಮಾತನಾಡಿ ನಮ್ಮ ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಅವರು ಜವಾಬ್ದಾರಿಯುತ ನಾಗರಿಕರಾಗಲು ಸಿದ್ಧಗೊಳ್ಳುತ್ತಾರೆ. ಶಿಬಿರದಲ್ಲಿ ಕಲಿತ ಪಾಠಗಳು ಮುಂದಿನ ಜೀವನದಲ್ಲಿಯೂ ಪ್ರೇರಣೆಯಾಗಿ ಉಳಿಯಬೇಕು, ಎಲ್ಲಾ ವಿದ್ಯಾರ್ಥಿಗಳು ಈ …

ಅಕ್ಷಯ ಕಾಲೇಜು ಎನ್‌ಎಸ್‌ಎಸ್ ಶಿಬಿರ ಸಂಪನ್ನ Read More »