ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್ಇವರಿಗೆ ಸಾಧಕ ಸನ್ಮಾನ.
ಮಂಗಳೂರು, ಫೆ.25: ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮವು ಮಂಗಳೂರು ಬಳಿಯ ಮರೋಳಿ ಸೂರ್ಯವುಡ್ಸ್ನಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರಿನ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲು ಅವರನ್ನು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಗಾಗಿ ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗಪೂರಕ ಹಾಗೂ ಆಧುನಿಕ ಶಿಕ್ಷಣ ಒದಗಿಸುವ ಉದ್ದೇಶದಿಂದ 2019ರಲ್ಲಿ ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ಅಕ್ಷಯ …
ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್ಇವರಿಗೆ ಸಾಧಕ ಸನ್ಮಾನ. Read More »









