ಅಕ್ಷಯ ಕಾಲೇಜಿನಲ್ಲಿ `ಅಕ್ಷಯ ವೈಭವ’ ಫ್ಯಾಶನ್ ಶೋ
ವಿದ್ಯಾರ್ಥಿಗಳಲ್ಲಿ ಉದ್ಯೋಗದ ಹೊಸತನ ಮೂಡಿಸುತ್ತಿದೆ ಅಕ್ಷಯ ಕಾಲೇಜು-ಬಲರಾಂ ಆಚಾರ್ಯ ಪುತ್ತೂರು: ಪ್ರಸಕ್ತ ಸನ್ನಿವೇಶದಲ್ಲಿ `ನಿರುದ್ಯೋಗ’ದ ಸಮಸ್ಯೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ `ಉದ್ಯೋಗ’ ಎಂಬ ಭರವಸೆಯ ಕಲ್ಪನೆಯನ್ನು ಮೂಡಿಸುತ್ತಿರುವ ಅಕ್ಷಯ ಕಾಲೇಜು ನಿಜಕ್ಕೂ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸತನವನ್ನು ಧಾರೆ ಎರೆಯುತ್ತಿರುವುದು ಶ್ಲಾಘನೀಯ ಎಂದು ಪುತ್ತೂರು ಜಿ.ಎಲ್ ಆಚಾರ್ಯ ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯರವರು ಹೇಳಿದರು. ವಿದ್ಯಾರ್ಥಿಗಳಿಗೆ ಓದಿನ ಜೊತೆಗೆ ಸಾಂಸ್ಕೃತಿಕದ ಗೀಳನ್ನು ಹೊರಗಿನ ಪ್ರಪಂಚಕ್ಕೆ ಪರಿಚಯಿಸುತ್ತಿದೆ-ಜಯಂತ್ ನಡುಬೈಲು:ಅಕ್ಷಯ ಕಾಲೇಜು ಚೇರ್ಮ್ಯಾನ್ ಜಯಂತ್ ನಡುಬೈಲು ಮಾತನಾಡಿ, …