ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಶ್ರದ್ಧಾ ಭಕ್ತಿಯ ಶಾರದ ಪೂಜೆ, ಆಯುಧ ಪೂಜೆ
ಪುತ್ತೂರು:ಕೇವಲ ಪುಸ್ತಕದಲ್ಲಿನ ವಿದ್ಯೆಯನ್ನು ಕಲಿಯುವುದು ಮಾತ್ರವಲ್ಲ, ಪುಸ್ತಕದಲ್ಲಿನ ವಿದ್ಯೆಯೊಂದಿಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಸತ್ವಿದ್ಯೆಯನ್ನು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಬೋಧಿಸಿದಾಗ ಆ ವಿದ್ಯಾರ್ಥಿಗಳು ಭಾರತದ ಉತ್ತಮ ನಾಗರಿಕರಾಗಬಲ್ಲರು ಜೊತೆಗೆ ರಾಷ್ಟçಪ್ರೇಮವನ್ನು ಹೊಂದುವAತಾಗುತ್ತಾರೆ ಎಂದು ಶ್ರೀ ಎಡನೀರು ಮಠದ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನAನ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಪಾದಂಗಳವರು ಹೇಳಿದರು. ಅಕ್ಷಯ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಅ.೩೦ ರಂದು ಮೂರನೇ ವರ್ಷದ ಶ್ರದ್ಧಾಭಕ್ತಿಯ …
ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಶ್ರದ್ಧಾ ಭಕ್ತಿಯ ಶಾರದ ಪೂಜೆ, ಆಯುಧ ಪೂಜೆ Read More »