ಅಕ್ಷಯಕಾಲೇಜಿನಲ್ಲಿ 78 ನೇಸ್ವಾತಂತ್ರ್ಯೋತ್ಸವ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ 78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶ್ರೀ ಸುಂದರ ಗೌಡ,ನಿವೃತ್ತ ಸೈನಿಕ ಧ್ವಜಾರೋಹಣ ಮಾಡಿದರು. ಸಮಾರಂಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಸ್ವಾತಂತ್ರ್ಯಹೋರಾಟ ದಲ್ಲಿ ತ್ಯಾಗ, ಬಲಿದಾನ ಮಾಡಿದ ಗಾಂಧೀಜಿ,ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್, ಭಗತ್ ಸಿಂಗ್, ಇತರ ಮಹನೀಯರ ನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ನಿಸ್ವಾರ್ಥ ಸೇವೆ, ಅವರ ದೇಶ ಪ್ರೇಮ ನಮಗೆಲ್ಲರಿಗೂ ಆದರ್ಶ. ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ಭಯೋತ್ಪಾದನಾ …





