Gurupuraskara
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅಕ್ಷಯ ಕಾಲೇಜಿನಲ್ಲಿ ಸಾಧಕ ಶಿಕ್ಷಕರಿಗೆ “ಅಕ್ಷಯ ಗುರು ಪುರಸ್ಕಾರ” ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಆಯೋಜನೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಅಕ್ಷಯ ಗುರು ಪುರಸ್ಕಾರ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು ಕಾರ್ಯಕ್ರಮವನ್ನು ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಿ ಮಹೇಶ್ ರೈ, ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ, ಯಾವಾಗ ತಾನೇ ಕಲಿಸಿದ ವಿದ್ಯಾರ್ಥಿ ಶಿಕ್ಷಕನನ್ನು ಮೀರಿ ಬೆಳೆದು ಉನ್ನತ ಸ್ಥಾನಕ್ಕೇರುತ್ತಾನೋ,ಅಂದು ಶಿಕ್ಷಕನ ಜೀವನ …