ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶ್ರೀಯುತ ಸೀತಾರಾಮ ಕೀವಳ ನಿವೃತ್ತ ಪ್ರಾಂಶುಪಾಲರು ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಮಾತನಾಡಿ ನಮ್ಮ ಜೀವನದಲ್ಲಿ ನಾವು ಹೇಗಿರಬೇಕು ? ಮತ್ತು ಏನಾಗ ಬೇಕು ? ಎಂದು ನಾವೇ ತೀರ್ಮಾನಿಸ ಜೀವನದಲ್ಲಿ ಲಭಿಸುವ ಅವಕಾಶವನ್ನು ಅತ್ಯಂತ ಶ್ರದ್ಧೆಯಿಂದ ಮತ್ತು ನಂಬಿಯಿರಿಸಿ ಮಾಡಿದಲ್ಲಿ ಮಾತ್ರ …
ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ Read More »