ಅಕ್ಷಯ ಪದವಿ ಕಾಲೇಜಿನಲ್ಲಿ ಅದ್ವಯ ಕನ್ನಡ ಸಾಹಿತ್ಯ ಸಂಘದಿಂದ ಅಂಕುರ ಭಿತ್ತಿಪತ್ರ ಅನಾವರಣ ಕಾರ್ಯಕ್ರಮ.
ಅಕ್ಷಯ ಪದವಿ ಕಾಲೇಜಿನಲ್ಲಿ ಅದ್ವಯ ಕನ್ನಡ ಸಾಹಿತ್ಯ ಸಂಘದಿಂದ ಅಂಕುರ ಭಿತ್ತಿಪತ್ರ ಅನಾವರಣ ಕಾರ್ಯಕ್ರಮ. ದಿನಾಂಕ 25-03-2026 ರಂದು ಅಕ್ಷಯ ಪದವಿ ಕಾಲೇಜಿನಲ್ಲಿ ಅದ್ವಯ ಕನ್ನಡ ಸಾಹಿತ್ಯ ಸಂಘದಿಂದ ಅಂಕುರ ಭಿತ್ತಿಪತ್ರ ಅನಾವರಣ ಕಾರ್ಯಕ್ರಮವು ನಡೆಯಿತು. ಕರ್ನಾಟಕ ಸಂಘ, ಪುತ್ತೂರು ಇದರ ಅಧ್ಯಕ್ಷರಾದ ಶ್ರೀ ಪುರಂಧರ ಭಟ್ ಬಿ ಇವರು ಅಂಕುರ ಭಿತ್ತಿಪತ್ರಿಕೆಯ ಅನಾವರಣ ಮಾಡಿ, ದೀಪ ಪ್ರಜ್ವಲನೆಗೈದು ತಮ್ಮ ಬಾಲ್ಯದ ದಿನಗಳಲ್ಲಿನ ನೆನಪನ್ನು ಬಿತ್ತರಿಸಿ ಮುಂದಿನ ದಿನಗಳಲ್ಲಿ ಅಂಕುರ ಹೆಮ್ಮರವಾಗುವಂತೆ ನಿಮ್ಮ ಭವಿಷ್ಯವು ಉಜ್ವಲವಾಗಲಿ ಎಂದು […]
ಅಕ್ಷಯ ಪದವಿ ಕಾಲೇಜಿನಲ್ಲಿ ಅದ್ವಯ ಕನ್ನಡ ಸಾಹಿತ್ಯ ಸಂಘದಿಂದ ಅಂಕುರ ಭಿತ್ತಿಪತ್ರ ಅನಾವರಣ ಕಾರ್ಯಕ್ರಮ. Read More »









