ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ:
ರಾಜ್ಯ ಎನ್.ಎಸ್.ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಾಗಾವಿ ಗದಗ ಇಲ್ಲಿ ಫೆ.18 ರಿಂದ ಫೆ.22 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ತೃತೀಯ, ಗುಂಪು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಪ್ರಹಸನ ದ್ವಿತೀಯ ಹಾಗೂ ಮೂಖಾಭಿನಯ …
ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ: Read More »